“ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
TSK
TSK · ಪ್ರಸಂಗಿ 8:7
مراجع Treasury of Scripture Knowledge في ಕನ್ನಡ IRV.
ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.
ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
¶ ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
‹ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ›
¶ ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.