ವಿಮೋಚನಕಾಂಡ 1:8
TSK
ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
TSK
مراجع Treasury of Scripture Knowledge في ಕನ್ನಡ IRV.
ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
¶ ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?
“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.