ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.
TSK
TSK · ಎಸ್ತೇರಳು 2:23
مراجع Treasury of Scripture Knowledge في ಕನ್ನಡ IRV.
ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.
ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.
ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.
ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.