TSK

TSK · ಎಸ್ತೇರಳು 4:3

مراجع Treasury of Scripture Knowledge في ಕನ್ನಡ IRV.

العودة إلى المقطع

ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ

¶ ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.

ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?

ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.

‹ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’›