TSK

TSK · ಎಸ್ತೇರಳು 7:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.

ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.

ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.