ಅರಣ್ಯಕಾಂಡ 15:34
TSK
ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
TSK
مراجع Treasury of Scripture Knowledge في ಕನ್ನಡ IRV.
ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.