ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,
TSK
TSK · ವಿಮೋಚನಕಾಂಡ 21:14
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
¶ ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ
¶ “ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
¶ ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
¶ ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.