TSK

TSK · ವಿಮೋಚನಕಾಂಡ 21:34

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.

¶ ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.

ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.

ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.