ವಿಮೋಚನಕಾಂಡ 19:11
TSK
ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
TSK
مراجع Treasury of Scripture Knowledge في ಕನ್ನಡ IRV.
ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.
ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.
ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.