ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.
TSK
TSK · ವಿಮೋಚನಕಾಂಡ 3:16
مراجع Treasury of Scripture Knowledge في ಕನ್ನಡ IRV.
¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.
ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.
ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.
ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.
ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
¶ ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು
¶ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
“ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
¶ ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,