ವಿಮೋಚನಕಾಂಡ 14:12
TSK
ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.