ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.
TSK
TSK · ವಿಮೋಚನಕಾಂಡ 8:19
مراجع Treasury of Scripture Knowledge في ಕನ್ನಡ IRV.
ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.
¶ ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.
ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’
ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.
¶ ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
‹ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?›
ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.