ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
TSK
TSK · ಗಲಾತ್ಯದವರಿಗೆ 1:21
مراجع Treasury of Scripture Knowledge في ಕನ್ನಡ IRV.
ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
¶ ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
¶ ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;