ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.
TSK
TSK · ಆದಿಕಾಂಡ 17:23
مراجع Treasury of Scripture Knowledge في ಕನ್ನಡ IRV.
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
¶ ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು
ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.
ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.