TSK

TSK · ಆದಿಕಾಂಡ 19:26

مراجع Treasury of Scripture Knowledge في ಕನ್ನಡ IRV.

العودة إلى المقطع

ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.

‹ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.›