TSK

TSK · ಆದಿಕಾಂಡ 19:30

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.

ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,

ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.

ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.