ಆದಿಕಾಂಡ 23:18
TSK
ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
TSK
مراجع Treasury of Scripture Knowledge في ಕನ್ನಡ IRV.
ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,
¶ ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.
ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.