¶ ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.
TSK
TSK · ಆದಿಕಾಂಡ 28:12
مراجع Treasury of Scripture Knowledge في ಕನ್ನಡ IRV.
¶ ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
¶ ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
¶ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
¶ ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
¶ ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?