¶ ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
TSK
TSK · ಆದಿಕಾಂಡ 3:12
مراجع Treasury of Scripture Knowledge في ಕನ್ನಡ IRV.
ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.
ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು.
ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.