ಆದಿಕಾಂಡ 19:7
TSK
“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.
TSK
مراجع Treasury of Scripture Knowledge في ಕನ್ನಡ IRV.
“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.
¶ ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.
ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು.