ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.
TSK
TSK · ಆದಿಕಾಂಡ 34:19
مراجع Treasury of Scripture Knowledge في ಕನ್ನಡ IRV.
ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?
ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.
ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?
ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.