TSK

TSK · ಆದಿಕಾಂಡ 39:11

مراجع Treasury of Scripture Knowledge في ಕನ್ನಡ IRV.

العودة إلى المقطع

“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.

“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.