TSK

TSK · ಆದಿಕಾಂಡ 4:6

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.

¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.

ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?

ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.

‹ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.›

¶ ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,