TSK

TSK · ಆದಿಕಾಂಡ 41:43

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

¶ ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,

ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.

ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.

ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.