TSK

TSK · ಆದಿಕಾಂಡ 43:2

مراجع Treasury of Scripture Knowledge في ಕನ್ನಡ IRV.

العودة إلى المقطع

“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.

“ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.

ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.

ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.