¶ ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.
TSK
TSK · ಆದಿಕಾಂಡ 45:5
مراجع Treasury of Scripture Knowledge في ಕನ್ನಡ IRV.
ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
¶ ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.
ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.
ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.
“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
¶ “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.