ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.
TSK
TSK · ಆದಿಕಾಂಡ 47:15
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 41:36
TSK
ಆದಿಕಾಂಡ 47:24
TSK
ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.
1 ಸಮುವೇಲನು 25:8
TSK
ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.
ಯೆಶಾಯ 33:16
TSK
ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.