ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
TSK
TSK · ಆದಿಕಾಂಡ 7:4
مراجع Treasury of Scripture Knowledge في ಕನ್ನಡ IRV.
¶ ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು.
¶ ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.
ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.
ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು.
ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.
ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.
ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
‹ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.›‹ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,›‹ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.›