TSK

TSK · ಆದಿಕಾಂಡ 8:11

مراجع Treasury of Scripture Knowledge في ಕನ್ನಡ IRV.

العودة إلى المقطع

ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”

ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.