¶ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
TSK
TSK · ಹಗ್ಗಾಯ 2:17
مراجع Treasury of Scripture Knowledge في ಕನ್ನಡ IRV.
¶ ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.
¶ “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,
ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.
ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
‹ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,›‹ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.›