TSK

TSK · ಇಬ್ರಿಯರಿಗೆ 9:23

مراجع Treasury of Scripture Knowledge في ಕನ್ನಡ IRV.

العودة إلى المقطع

ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›

ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.

ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.

ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.

ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.