¶ ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,
TSK
TSK · ಹೋಶೇ 10:5
مراجع Treasury of Scripture Knowledge في ಕನ್ನಡ IRV.
ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್” ಎಂದು ಹೆಸರಿಟ್ಟಳು.
ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!
ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.
ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.