¶ ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.
TSK
TSK · ಯೆಶಾಯ 22:1
مراجع Treasury of Scripture Knowledge في ಕನ್ನಡ IRV.
¶ ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,
ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?
ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
¶ ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.
ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.
ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.
ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.