ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.
TSK
TSK · ಯೆಶಾಯ 22:14
مراجع Treasury of Scripture Knowledge في ಕನ್ನಡ IRV.
ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.
¶ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
¶ ಯೇಸು ತಿರುಗಿ ಅವರಿಗೆ, ‹“ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ”› ಎಂದನು.
ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”