TSK

TSK · ಯೆಶಾಯ 27:4

مراجع Treasury of Scripture Knowledge في ಕನ್ನಡ IRV.

العودة إلى المقطع

ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,

ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.

ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.

¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.