ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
TSK
TSK · ಯೆಶಾಯ 28:13
مراجع Treasury of Scripture Knowledge في ಕನ್ನಡ IRV.
ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.”
ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.
‹ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು”› ಎಂದು ಹೇಳಿದನು.
ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?
ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.