¶ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.
TSK
TSK · ಯೆಶಾಯ 53:4
مراجع Treasury of Scripture Knowledge في ಕನ್ನಡ IRV.
ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.