TSK

TSK · ಯೆಶಾಯ 56:1

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,

ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.

ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,

ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.

ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.

ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

‹“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”›

‹ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.›

ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’