ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
TSK
TSK · ಯೆಶಾಯ 59:20
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.
ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.
ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;