ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
TSK
TSK · ಯೆಶಾಯ 65:8
مراجع Treasury of Scripture Knowledge في ಕನ್ನಡ IRV.
ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.
‹ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.›
¶ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.