ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
TSK
TSK · ಯಾಕೋಬನು 5:20
مراجع Treasury of Scripture Knowledge في ಕನ್ನಡ IRV.
ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›
ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?
¶ ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.