TSK

TSK · ಯೆರೆಮಿಯ 39:10

مراجع Treasury of Scripture Knowledge في ಕನ್ನಡ IRV.

العودة إلى المقطع

ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.