ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, ‹“ನನ್ನ ತಂದೆಯೇ, ಸಾಧ್ಯವಾದರೆ ಈ›‹ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.
TSK
TSK · ಯೋಹಾನನು 14:31
مراجع Treasury of Scripture Knowledge في ಕನ್ನಡ IRV.
‹ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.›
‹ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ”› ಎಂದನು.
‹ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.›
¶ ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,