¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
TSK
TSK · ಯೋಹಾನನು 5:18
مراجع Treasury of Scripture Knowledge في ಕನ್ನಡ IRV.
ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
¶ ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
‹ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ,›‹ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.›
ಯೇಸು, ‹“ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;›‹ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ”› ಎಂದನು.
ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.
ಯೇಸು ಅವನಿಗೆ, ‹“ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.›
ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,