‹ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ›‹ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.›
TSK
TSK · ಯೋಹಾನನು 8:37
مراجع Treasury of Scripture Knowledge في ಕನ್ನಡ IRV.
‹ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?›
‹ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?”› ಎಂದು ಕೇಳಿದನು.
ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.
ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, ‹“ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.›
‹ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.›
¶ ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,
ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.