ಜೆಕರ್ಯ 1:5
TSK
“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
TSK
مراجع Treasury of Scripture Knowledge في ಕನ್ನಡ IRV.
“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ”› ಅಂದನು.
ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.