ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
TSK
TSK · ಯೋನ 1:6
مراجع Treasury of Scripture Knowledge في ಕನ್ನಡ IRV.
ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.
¶ ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.