ಅರಣ್ಯಕಾಂಡ 32:39
TSK
ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
TSK
مراجع Treasury of Scripture Knowledge في ಕನ್ನಡ IRV.
ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.
ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,
ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು.