ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.
TSK
TSK · ನ್ಯಾಯಸ್ಥಾಪಕರು 13:16
مراجع Treasury of Scripture Knowledge في ಕನ್ನಡ IRV.
ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.