1 ಸಮುವೇಲನು 14:28
TSK
ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.
TSK
مراجع Treasury of Scripture Knowledge في ಕನ್ನಡ IRV.
ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.
ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.